ಆಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹಿನ್ನೆಲೆ
ಮೈಸೂರು ವಿವಿ ಕುಲಪತಿ ಭೇಟಿಯಾದ ವಿದ್ಯಾರ್ಥಿಗಳು
ಭಾರತದಲ್ಲಿ ಕ್ಷೇಮವಾಗಿದ್ದರು ಚಿತ್ತ ಮಾತ್ರ ಆಫ್ಘಾನಿಸ್ತಾನ ಭೀತಿ ಮೇಲಿದೆ.
ಆಫ್ಘಾನಿಸ್ತಾನ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಮೈಸೂರಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು.
ಕುಟುಂಬಸ್ಥರೊಂದಿಗೆ ಮಾತನಾಡಿದ್ದೇವೆ.
ಅವರು ಹೇಳುತ್ತಿರುವುದು ಒಂದೇ " ಓದನ್ನು ಬಿಡಬೇಡಿ ನಮ್ಮ ಬಗ್ಗೆ ಹೆಚ್ಚು ಚಿಂತಿಸಬೇಡಿ, ಸಧ್ಯಕ್ಕೆ ನಾವು ಕ್ಷೇಮವಾಗಿದ್ದೇವೆ ಎಂದು.
ಅಲ್ಲಿ ನಮ್ಮ ಕುಟುಂಬಸ್ಥರು ಮನೆಯಿಂದ ಹೊರ ಬಾರದ ಸ್ಥಿತಿ ಉಂಟಾಗಿದೆ.
ಮಹಿಳೆಯರ ಸ್ವಾತಂತ್ರ್ಯಕ್ಕೆ ದಕ್ಕೆ ಯಾಗಿದೆ.
ಶೀಘ್ರದಲ್ಲೇ ಅಶಾಂತಿಯ ವಾತಾವರಣ ಸರಿಯಾಗುವ ಭರವಸೆ ಇದೆ.
ಜಾಗತಿಕ ಸಮುದಾಯ ಅಫ್ಘಾನ್ ಪರವಾಗಿ ಮಾತನಾಡಬೇಕು.
ಭಾರತದಲ್ಲಿ ವಿದ್ಯಾರ್ಥಿಗಳಿಗೆ ಕೆಲವೇ ತಿಂಗಳಲ್ಲಿ ವೀಸಾ ಅವಧಿ ಮುಗಿಯಲಿದ್ದು, ಭಾರತ ನಮ್ಮ ನೆರವಿಗೆ ಬರಲಿದೆ ಎಂಬ ವಿಶ್ವಾಸವಿದೆ.
ಮೈಸೂರು ವಿವಿ ನಮ್ಮ ಕುಟುಂಬದಂತೆ ಇರಲಿದೆ ಎಂಬ ಭರವಸೆ ನೀಡಿದೆ.
ಭಾರತ ಹಾಗೂ ಮೈಸೂರು ವಿವಿಗೆ ಧನ್ಯವಾದಗಳು.
ಮೈಸೂರು ವಿವಿ ಯಿಂದ ನಮಗೆ ನೈತಿಕ ಬೆಂಬಲ ದೊರೆತಿದೆ ಎಂದು
ಮೈಸೂರು ವಿವಿ ಕುಲಪತಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಅಫ್ಘಾನ್ ವಿದ್ಯಾರ್ಥಿಗಳು.
Modi
narayan
Katti
Prajaatv Kannada News's video:
15
0